Sep 18, 2008

ಪ್ರಶೋತ್ತರ ಭಾಗ ೧

೧. "ದೇವರಿಲ್ಲದ ಗುಡಿ" ಪ್ರವಾಸ ಕಥನದ ಕತೃ ಯಾರು?
ಉತ್ತರ : ಬೀchi

೨. ಕನ್ನಡದಲ್ಲಿ ಮೊದಲು ಪ್ರವಾಸ ಸಾಹಿತ್ಯವನ್ನು ಆರಂಭಿಸಿದವರು ಯಾರು?
ಉತ್ತರ : ವಿ. ಸೀತಾರಾಮಯ್ಯ

೩. "ಜಾನಪದ ಲೋಕ" ಎಲ್ಲಿದೆ?
ಉತ್ತರ : ರಾಮನಗರ ಬಳಿಯಿದೆ

೪. ಕನ್ನಡದಲ್ಲಿ "ಮಕ್ಕಳ ಸಾಹಿತ್ಯ ಪಿತಾಮಹ" ಎಂದು ಯಾರಿಗೆ ಹೇಳುತ್ತಾರೆ?
ಉತ್ತರ :ಪಂಜೆ ಮಂಗೇಶರಾವ್

೫. "ಸಾವಿರ ಹಾಡಿನ ಸರದಾರ" ಎಂದು ಖ್ಯಾತರಾಗಿರುವ ಗಾಯಕ ಯಾರು?
ಉತ್ತರ: ಬಾಳಪ್ಪ ಹುಕ್ಕೇರಿ
೬. ಕನ್ನಡ ಸಾಹಿತ್ಯ ಸಮ್ಮೇಳನದ ಮೊಟ್ಟ ಮೊದಲ ಮಹಿಳಾ ಅಧ್ಯಕ್ಷರು ಯಾರು?
ಉತ್ತರ: ಜಯದೇವಿತಾಯಿ ಲಿಗಾಡೆ

೭. "ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ"ರೆಂದು ಯಾರಿಗೆ ಕರೆಯುತ್ತಾರೆ?
ಉತ್ತರ : ವಿದ್ಯಾರಣ್ಯರು

೮. "ಕನ್ನಡ" ಎಂಬ ಹೆಸರಿನ ಊರು ಎಲ್ಲಿದೆ?
ಉತ್ತರ : ಮಹಾರಾಷ್ಟ್ರದಲ್ಲಿದೆ

೯. ಕನ್ನಡ ಚಿತ್ರರಂಗದ ಪ್ರಪ್ರಥಮ ನಾಯಕ ನಟ ಯಾರು?
ಉತ್ತರ : ಸುಬ್ಬಯ್ಯ ನಾಯ್ಡು

೧೦. ೬೯ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಾವ ಊರಿನಲ್ಲಿ ನಡೆಯಿತು?
ಉತ್ತರ : ತುಮಕೂರು