Mar 30, 2011

ಹಳಗನ್ನಡ ಪದ್ಯಗಳ ಗಮಕ ವಾಚನ ಧ್ವನಿ ಮುದ್ರಿಕೆ

8,9 ಮತ್ತು 10ನೇ ತರಗತಿ ಹಳಗನ್ನಡ ಪದ್ಯಗಳ ಗಮಕ ವಾಚನ ಮತ್ತು ವ್ಯಾಖ್ಯಾನ ಧ್ವನಿ ಮುದ್ರಿಕೆ(Download)

 ಹಳಗನ್ನಡ ಪದ್ಯಗಳ ಗಮಕ ವಾಚನ ಧ್ವನಿ ಮುದ್ರಿಕೆ
(ಆಯ್ಕೆಗಳ ಮೇಲೆ ಕ್ಲಿಕ್ ಮಾಡಿ)
ತರಗತಿ
ಪದ್ಯ
Download
ಕ್ಲಿಕ್ ಮಾಡಿ
8
ವಾತ್ಸಲ್ಯ
9
ಬಲಿಯನಿತ್ತೊಡೆ ಮುನಿವೆಂ
9
ಕಾವ್ಯಸಂಗಮ(ಹರಿಶ್ಚಂದ್ರ ಕಾವ್ಯ)
9
ಸಿರಿಯನಿನ್ನೇನ ಬಣ್ಣಿಪೆನು
10
ಎಮ್ಮನುಡಿಗೇಳ್
10
ಕೌರವೇಂದ್ರನ ಕೊಂದೆ ನೀನು
10
ವೀರ ಲವ

Mar 6, 2011

ಸಾಮಾನ್ಯಜ್ಞಾನದ ಪ್ರಶ್ನಾಮಾಲಿಕೆ

1) ದೇವನಹಳ್ಳಿ ಕೋಟೆಯನ್ನು ಕಟ್ಟಿಸಿದವರು ಯಾರು?

- ಮಲ್ಲಬೈರೆಗೌಡ.

2) ಭಾರತದಲ್ಲಿ ಮೊದಲಬಾರಿಗೆ ಕ್ಷಿಪಣಿಯ ಪ್ರಯೋಗ ಯಾರು ಮಾಡಿದರು?

- ಟಿಪ್ಪು ಸುಲ್ತಾನ್.

3) ಭಾರತದ ಇತಿಹಾಸದಲ್ಲಿ ಅಬೇದ್ಯ ಎಂದು ಕರೆಯಲ್ಪಡುವ ಕೋಟೆ ಯಾವುದು?

- ಚಿತ್ರದುರ್ಗ.

4) "ಕರ್ನಾಟಕ ರತ್ನ ರಮಾರಮಣ" ಎಂಬ ಬಿರುದು ಯಾರಿಗೆ ದೊರಕಿತ್ತು?

- ಕೃಷ್ಣದೇವರಾಯ.

5) ತುಂಗಾ ನದಿಗೆ ಇದ್ದ ಇನ್ನೊಂದು ಹೆಸರೇನು?

- ಪಂಪಾನದಿ.

6) "ಸ್ಟೇಟ್ ಬ್ಯಾಂಕ್ ಆಫ್ ಮೈಸೂರು" ಇದರ ಸಂಸ್ಥಾಪಕರು ಯಾರು?

- ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ.

7) ಕೈಗಾರಿಕಾ ಕ್ರಾಂತಿಗೆ ಒತ್ತು ಕೊಟ್ಟ ಮೊದಲ ರಾಜ ಯಾರು?

- ಹೈದರಾಲಿ.

8) ಕರ್ನಾಟಕದ ಮೊದಲ ಸಕ್ಕರೆ ಕಾರ್ಖಾನೆಯನ್ನು ಎಲ್ಲಿ ಸ್ಥಾಪಿಸಲಾಯಿತು?

- ಶ್ರೀರಂಗ ಪಟ್ಟಣದ ಪಾಲಹಳ್ಳಿ.

9) ಕೆಂಪೇಗೌಡರು ಕಟ್ಟಿಸಿದ ಬೆಂಗಳೂರುಕೋಟೆ ಯಾವ ಊರಿನಲ್ಲಿದೆ?

- ಕಲಾಸಿಪಾಳ್ಯ.

10) ವಿಧಾನ ಸೌದ"ವನ್ನು ಕಟ್ಟಿಸಿದವರು ಯಾರು?

- ಕೆಂಗಲ್ ಹನುಮಂತಯ್ಯ.

11) ಕನ್ನಡಕ್ಕೆ ಒಟ್ಟು ಎಷ್ಟು "ಜ್ಞಾನಪೀಠ" ಪ್ರಶಸ್ತಿ ದೊರೆತಿದೆ?

- 7

12) ಮೈಸೂರಿನಲ್ಲಿರುವ "ಬೃಂದಾವನ"ದ ವಿನ್ಯಾಸಗಾರ ಯಾರು?

- "ಸರ್. ಮಿರ್ಜಾ ಇಸ್ಮಾಯಿಲ್"

13) ಕರ್ನಾಟಕದಲ್ಲಿ ಸತತವಾಗಿ ಮೂರು ಸಾರಿ ಮುಖ್ಯಮಂತ್ರಿಯಾಗಿ ಯಾರು ಆಯ್ಕೆಯಾಗಿದ್ದರು?

- ರಾಮಕೃಷ್ಣ ಹೆಗ್ಗಡೆ.

14) "ಯುಸುಫಾಬಾದ್" ಎಂದು ಈಗಿನ ಯಾವ ಪ್ರದೇಶವನ್ನು ಕರೆಯುತಿದ್ದರು?

- ದೇವನಹಳ್ಳಿ (ದೇವನದೊಡ್ಡಿ)

15) ಕರ್ನಾಟಕದ ಯಾವ ಸಾಮ್ರಾಜ್ಯ ವೈಭವಕ್ಕೆ ಹೆಸರುವಾಸಿಯಾಗಿತ್ತು?

- ವಿಜಯನಗರ ಸಾಮ್ರಾಜ್ಯ.

16) ಶ್ರೀರಂಗ ಪಟ್ಟಣದ ಶ್ರೀ ರಂಗನಾಥ ಸ್ವಾಮಿಯ ಮೂಲ ದೇಗುಲವನ್ನು ಯಾರು ಕಟ್ಟಿಸಿದರು?

ತಿರುಮಲಯ್ಯ.

17"ಯದುರಾಯ ರಾಜ ನರಸ ಒಡೆಯರ್" ಕಟ್ಟಿಸಿದ ಕೋಟೆ ಯಾವುದು?

- ಶ್ರೀರಂಗ ಪಟ್ಟಣದ ಕೋಟೆ.

18) ಕರ್ನಾಟಕದಲ್ಲಿ ಸಂಪೂರ್ಣವಾಗಿ ಸಂಸ್ಕೃತ ಭಾಷೆಯನ್ನು ಮಾತನಾಡುವ ಹಳ್ಳಿ ಯಾವುದು?

- ಶಿವಮೊಗ್ಗ ಜಿಲ್ಲೆಯ ಮತ್ತೂರ್.

19) ಕರ್ನಾಟಕದ ಅತಿ ದೊಡ್ಡ ಜಾತ್ರೆ ಯಾವುದು?

- ಶಿರಸಿಯ ಮಾರಿಕಾಂಬ ಜಾತ್ರೆ.

20) ಅಂಗ್ಲ ಭಾಷೆಯ ಸಾಫ್ಟ್ ವೇರ್ ಮತ್ತು ಹಾರ್ಡ್ ವೇರ್ ಪದಗಳಿಗೆ ಕನ್ನಡದ ತಂತ್ರಂಶ ಮತ್ತು ಯಂತ್ರಾಂಶ ಎನ್ನುವ ಪದಗಳನ್ನು ಕೊಟ್ಟವರು ಯಾರು?

- ಹೆಚ್.ಎಸ್.ಕೃಷ್ಣ ಸ್ವಾಮಿ ಅಯ್ಯಂಗಾರ್. (ಹೆಚ್.ಎಸ್.ಕೆ)

21) ರಾಯಚೂರಿನ ಮೊದಲ ಹೆಸರೇನು?

- ಮಾನ್ಯಖೇಟ.

22) ಕನ್ನಡದ ಮೊದಲ ಕೃತಿ ಯಾವುದು?

- ಕವಿರಾಜ ಮಾರ್ಗ

23) ಪಂಪಾಪುರ ಎಂದು ಯಾವ ಪ್ರದೇಶವನ್ನು ಕರೆಯುತ್ತಿದ್ದರು.

ಹಂಪೆ.

24) ಜಗತ್ತಿನ ಎತ್ತರವಾದ ಏಕ ಶಿಲಾ ವಿಗ್ರಹ ಯಾವುದು?

- ಶ್ರಾವಣಬೆಳಗೊಳದ ಗೊಮ್ಮಟೇಶ್ವರ.

25) ಕರ್ನಾಟಕಕ್ಕೆ "ಪರಮವೀರ ಚಕ್ರ" ತಂದುಕೊಟ್ಟ ವೀರ ಕನ್ನಡಿಗ ಯಾರು?

- ಕರ್ನಲ್ ವಸಂತ್.
26) ಕರ್ನಾಟಕದ ಅತಿದೊಡ್ಡ ದೇವಾಲಯ ಯಾವುದು?

- ನಂಜನಗೂಡಿನ ಶ್ರೀ ಕಂಠೇಶ್ವರ ದೇವಾಲಯ.

27) ಕರ್ನಾಟಕದ ಅತಿ ಎತ್ತರವಾದ ಶಿಖರ ಯಾವುದು?

- ಮುಳ್ಳಯ್ಯನ ಗಿರಿ.

28) ಮೈಸೂರು ಅರಮನೆಯ ಹೆಸರೇನು?

- ಅಂಬಾವಿಲಾಸ ಅರಮನೆ.

29) ಕರ್ನಾಟಕಕ್ಕೇ ಮೊದಲು ಕಾಫಿ ಬೀಜವನ್ನು ತಂದವರು ಯಾರು?

- ಬಾಬಾ ಬುಡನ್ ಸಾಹೇಬ.

30) "ಕರ್ಣಾಟಕದ ಮ್ಯಾಂಚೆಸ್ಟಾರ್ " ಎಂದು ಯಾವ ಜಿಲ್ಲೆಯನ್ನು ಕರೆಯಲಾಗುತ್ತದೆ?

- ದಾವಣಗೆರೆ.

31) ಕರ್ನಾಟಕದಲ್ಲಿ ಅತಿಹೆಚ್ಚು ಮಳೆ ಬೀಳುವ ಪ್ರದೇಶ ಯಾವುದು?

- ಆಗುಂಬೆ.

32) ಕರ್ನಾಟಕದ ಅತಿ ಚಿಕ್ಕ ಜಿಲ್ಲೆ ಯಾವುದು?

ಬೆಂಗಳೂರು ನಗರ ಜಿಲ್ಲೆ.

33) ಕರ್ನಾಟಕದ ಮೊದಲ ಉಪಲಬ್ದ ಶಾಸನ ಯಾವುದು?

- ಹಲ್ಮಿಡಿ ಶಾಸನ.

34) ಕರ್ನಾಟಕದ ರಾಜ್ಯ ಪಕ್ಷಿ ಯಾವುದು?

- ನೀಲಕಂಠ ಪಕ್ಷಿ.

35) ಕರ್ನಾಟಕದ ಮೊದಲ ಮುಖ್ಯಮಂತ್ರಿ ಯಾರು?

- ಕೆ.ಸಿ.ರೆಡ್ಡಿ.

36) ಕರ್ನಾಟಕದ ಮೊದಲ ರಾಜ ಪ್ರಮುಖರು (ರಾಜ್ಯಪಾಲರು) ಯಾರು?

- ಶ್ರೀ ಜಯಚಾಮರಾಜ ಒಡೆಯರು.

37) ಕರ್ನಾಟಕದ ಮೊದಲ ಕವಯತ್ರಿ ಯಾರು?

- ಅಕ್ಕಮಹಾದೇವಿ.

38) ಕನ್ನಡದ ಮೊದಲ ಉಪಲಬ್ದ ಗದ್ಯಕೃತಿ ಯಾವುದು?

- ವಡ್ಡರಾದನೆ.

39) ಕರ್ನಾಟಕದ ಮೊದಲ ವಿಶ್ವವಿದ್ಯಾನಿಲಯ ಯಾವುದು?

- ಮೈಸೂರು ವಿಶ್ವವಿಧ್ಯಾನಿಲಯ.

40) ಕನ್ನಡದ ಮೊದಲ ವ್ಯಾಕರಣ ಗ್ರಂಥ ಯಾವುದು? ಬರೆದವರು ಯಾರು?

- "ಕೇಶಿರಾಜ ವಿರಚಿತ" "ಶಬ್ದಮಣಿ ದರ್ಪಣಂ"

41) "ಕರ್ನಾಟಕ ಶಾಸ್ತ್ರೀಯಾ ಸಂಗೀತ"ದ ಪಿತಾಮಹ ಯಾರು?

- ಪುರಂದರ ದಾಸರು.

42) ಕರ್ನಾಟಕದ ಯಾವ ಜಿಲ್ಲೆಯಲ್ಲಿ ಉಷ್ಣ ವಿದ್ಯುತ್ ಸ್ಥಾವರವಿದೆ?

- ರಾಯಚೂರು ಜಿಲ್ಲೆ.

43) ಕರ್ನಾಟಕದ ರೇಷ್ಮೆ ಜಿಲ್ಲೆ ಯಾವುದು?

- ರಾಮನಗರ.

44) ಕರ್ನಾಟಕದ ಸಕ್ಕರೆ ಜಿಲ್ಲೆ ಯಾವುದು?

- ಮಂಡ್ಯ ಜಿಲ್ಲೆ.

45) ಕಾವೇರಿ ನದಿಯು ತನ್ನ ಪಾತ್ರದಲ್ಲಿ ಎಷ್ಟು ಜಲಪಾತಗಳನ್ನು ಸೃಷ್ಟಿಸುತ್ತದೆ? ಅವು ಯಾವುದು?

- ಮೂರು ಜಲಪಾತಗಳು. (೧) ಚುಂಚನ ಕಟ್ಟೆ ಜಲಪಾತ, (೨) ಶಿವನ ಸಮುದ್ರ (೩) ಹೋಗನೆಕಲ್ ಜಲಪಾತ.
46) ಕರ್ನಾಟಕ ರಾಜ್ಯದ ಧ್ವಜದಲ್ಲಿರುವ ಬಣ್ಣಗಳ ಸಂಕೇತ ಏನು?-

ಹಳದಿ: ಶಾಂತಿಯ ಸಂಕೇತ.ಕೆಂಪು: ಕ್ರಾಂತಿಯ ಸಂಕೇತ

47) ರಾಷ್ಟ್ರ ಧ್ವಜವನ್ನು ನೇಯುವ ಏಕಮಾತ್ರ ಸ್ಥಳ ಕರ್ನಾಟಕದಲ್ಲಿದೆ. ಇದು ಯಾವ ಊರು?

- ಗರಗ,

48) ಕರ್ನಾಟಕದ ಯಾವ ಜಿಲ್ಲೆಗೆ ರೈಲ್ವೆ ಮಾರ್ಗವಿಲ್ಲ?

- ಕೊಡಗು.

49) ಕರ್ನಾಟಕದ ಅತಿದೊಡ್ಡ ಅಣೆಕಟ್ಟು ಯಾವುದು?

- ಲಿಂಗನಮಕ್ಕಿ ಅಣೆಕಟ್ಟು.

50) ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟವರು ಯಾರು?

- ಕುವೆಂಪು.
51) ವಿಶ್ವದ ಅತಿ ದೊಡ್ಡ ನಗರ ಯಾವುದು?

ನ್ಯೂಯಾರ್ಕ್ ನಗರ.

52) ಲಿಬರ್ಟಿ ಪ್ರತಿಮೆ ಯಾವದ ದೇಶದಲ್ಲಿದೆ?

- ಅಮೇರಿಕಾ

53) ಭಾರತದ ದಕ್ಷಿಣ ಭಾಗದ ತುತ್ತ ತುದಿ ಯಾವುದು?

- ಇಂದಿರಾ ಪಾಯಿಂಟ್.

54) ಕರ್ನಾಟಕದ ಪಶ್ಚಿಮ ಘಟ್ಟದಲ್ಲಿರುವ ಅಣು ವಿಧ್ಯುತ್ ಸ್ಥಾವರ ಯಾವುದು?

- ಕೈಗಾ ಅಣು ವಿಧ್ಯುತ್ ಸ್ಥಾವರ.

55) ಕರ್ನಾಟಕದ ಯಾವ ಜಿಲ್ಲೆಯಲ್ಲಿ ವಾಯು ವಿಧ್ಯುತ್ ಸ್ತಾವರವಿದೆ?

- ಚಿತ್ರ ದುರ್ಗಾ.

56) ಕರ್ನಾಟಕದಲ್ಲಿ ಗುಹಾಂತರ ದೇವಾಲಯಗಳನ್ನು ಯಾವ ಜಿಲ್ಲೆಯಲ್ಲಿ ಕಾಣಬಹುದು?

- ಬೆಳಗಾಂ.

57) ಮೈಸೂರು ಅರಮನೆಯ ವಿನ್ಯಾಸವನ್ನು ಹೋಲುವ ಕಟ್ಟಡ ಬೆಂಗಳೂರಿನಲ್ಲಿದೆ. ಅ ಕಟ್ಟಡ ಯಾವುದು?

ಲೀಲಾ ಪ್ಯಾಲೇಸ್.

58) "ಷೋ ಮೇಕರ್ ಲೆವಿ ೯" ಧೂಮಕೆತುವನ್ನು ಕಂಡು ಹಿಡಿದವರು ಯಾರು?

- ಷೋ ಮೇಕರ್ ಲೆವಿ ೯

.59) "ತಾಜ್ ಮಹಲ್" ಇರುವ ಸ್ಥಳದಲ್ಲಿ ಮೊದಲು ಒಂದು ದೇವಾಲಯವಿತ್ತು ಆ ದೇವಾಲಯ ಯಾವುದು?

- "ತೇಜೋ ಮಹಾಲಯ"

60) ಕರ್ನಾಟಕದ ಅತಿ ದೊಡ್ಡ ದ್ವೀಪ ಯಾವುದು?

- ಶ್ರೀ ರಂಗ ಪಟ್ಟಣ.

61) ಜಾನಪದ ಸಾಹಿತ್ಯದಲ್ಲಿ ಹೆಚ್ಚಾಗಿ ಬಳಸಿರುವ "ಮರುಗದ ಕೆರೆ" ಕರ್ನಾಟಕದ ಯಾವ ಊರಿನಲ್ಲಿದೆ.

- ಶಿಕಾರಿಪುರದ ಮರುಗದ ಗ್ರಾಮ.

62) ಕರ್ನಾಟಕದ ಹಿಂದುಳಿದ ಜಿಲ್ಲೆ ಯಾವುದು?

- ಚಾಮರಾಜ ನಗರ.

63) ವೈಧ್ಯಕೀಯ ಕ್ಷೇತ್ರದ ಪಿತಮಹಾಯ ಯಾರು?

- ಸುಶ್ರುತ.

64) ಅತಿ ವೇಗವಾಗಿ ಜನಸಂಖ್ಯಾ ಸ್ಪೋಟವಾಗುತ್ತಿರುವ ರಾಷ್ಟ್ರ ಯಾವುದು?

- ಭಾರತ.

65) ಭವಿಷ್ಯದ ವಿದ್ಯುತ್ತಿನ ಮೂಲ ಎಂದು ಯಾವುದನ್ನು ಕರೆಯುತ್ತಾರೆ?

- ಚಂದ್ರ.

66) ಭಾರತದಲ್ಲಿ ಮೊದಲು ಶಾಸ್ತ್ರೀಯ ಸ್ಥಾನ ಪಡೆದ ಭಾಷೆ ಯಾವುದು?

- ಸಂಸ್ಕೃತ.

67) "ಇಗೋ ಕನ್ನಡ" ಎನ್ನುವ ಕನ್ನಡದ ನಿಘಂಟನ್ನು ಬರೆದವರು ಯಾರು?

- ಪ್ರೊ. ಜಿ.ವೆಂಕಟಸುಬ್ಬಯ್ಯ.

68) ಮೈಸೂರು ದಸರಾ ಉತ್ಸವದಲ್ಲಿ ಸಾರ್ವಜನಿಕ ಪ್ರದರ್ಶನಕ್ಕೆ ಇಡುವ ಸಿಂಹಾಸನದ ಹೆಸರೇನು?

- "ಕರ್ನಾಟಕ ರತ್ನ ಸಿಂಹಾಸನ".

69) "ಗೆರಿಲ್ಲಾ" ಎನ್ನುವ ಯುದ್ದ ಕಲೆಯನ್ನು ಪರಿಚಯಿಸಿದ ವ್ಯಕ್ತಿ ಯಾರು?

- ಛತ್ರಪತಿ ಶಿವಾಜಿ.

70) ವಿಶ್ವದ ಅತಿ ಎತ್ತರವಾದ ಎರಡನೆಯ ಶಿಖರ ಯಾವುದು?

- ಕೆ೨

71) ವಿಶ್ವದ ಅತಿ ಎತ್ತರವಾದ ೩ ನೆ ಶಿಖರ ಯಾವುದು?

- ಕಾಂಚನಚುಂಗ.

72) ಭಾರತದಲ್ಲಿ ಎರಡು ರಾಜಧಾನಿಯನ್ನು ಹೊಂದಿರುವ ರಾಜ್ಯ ಯಾವುದು?

- ಜಮ್ಮು-ಕಾಶ್ಮೀರ.

73) ಅಗಾಗ ಭೂಮಿಯಲ್ಲಿ ಗೋಚರಿಸುವ ಅನ್ಯಗ್ರಹ ಜೀವಿಗಳ ವಾಸಸ್ಥಳ ಭೂಮಿಯಿಂದ ಎಷ್ಟು ದೂರದಲ್ಲಿದೆ?

- 17 ಜ್ಯೋತಿರ್ವರ್ಷ.

74) ಭಾರತದಲ್ಲಿ ಹೆಚ್ಚಾಗಿ ಹವಳಗಳು ಎಲ್ಲಿ ದೊರೆಯುತ್ತದೆ?

- ಅಂಡಮಾನ್ ಮತ್ತು ನಿಕೊಬಾರ್.

75) "ಶಾಸ್ತ್ರೀಯ ಭಾಷೆ"ಗೆ ಕನ್ನಡದಲ್ಲಿ ಏನೆಂದು ಕರೆಯುತ್ತಾರೆ?

ಚೆನ್ನುಡಿ"
76 ಅತಿ ಹೆಚ್ಚು ವೇಗವಾಗಿ ಓಡುವ ಪ್ರಾಣಿ ಯಾವುದು?

- ಚಿರತೆ.

77) ಭಾರತದ ರಾಷ್ಟ್ರೀಯ ಪಕ್ಷಿ ಯಾವುದು?

- ನವಿಲು.

78) ಭಾರತೀಯರು ಯಾವ ದೇಶಕ್ಕೆ ಪ್ರಯಾಣಿಸಲು "ಪಾಸ್ ಪೋರ್ಟ್ ಮತ್ತು ವೀಸಾ"ದ ಅಗತ್ಯವಿಲ್ಲ?

- ನೇಪಾಳ

79) ಕನ್ನಡದ ಮೊದಲ ವಾಕಿ ಚಿತ್ರ ಯಾವುದು?

- ಸತಿ ಸುಲೋಚನ.

80)ಕಂಪ್ಯೂಟರಿನ ಮೆದುಳು ಎಂದು ಯಾವುದನ್ನು ಕರೆಯುತ್ತಾರೆ?

- ಸಿಪಿಯು (ಸೆಂಟ್ರಲ್ ಪ್ರಾಸೆಸ್ಸಿಂಗ್ ಯುನಿಟ್)

81) ಭಾರತ ಷೇರು ಮಾರುಕಟ್ಟೆ ಯಾವ ರಾಜ್ಯದಲ್ಲಿದೆ.

- ಮಹಾರಾಷ್ಟ್ರ.

82) ಭಾರತದ ರಾಷ್ಟ್ರಧ್ವಜದ ವಿನ್ಯಾಸಗಾರ ಯಾರು?-

Lt. ಶ್ರೀ ಪಿಂಗಲಿ ವೆಂಕಯ್ಯ.

83) ವಿಶ್ವದಲ್ಲೇ ಅತಿ ಉದ್ದವಾದ ನದಿ ಯಾವುದು?

- ನೈಲ್ ನದಿ.

84) ವಿಶ್ವದಲ್ಲೇ ಅತಿ ಉದ್ದವಾದ ಹೆದ್ದಾರಿ ಯಾವುದು?

- ಕೆನಡಾದ ಟ್ರಾನ್ಸ್ ಹೆದ್ದಾರಿ (8000 ಕಿ.ಮೀ.)

85) ಭಾರತದಲ್ಲಿರುವ ಮರುಭೂಮಿ ಯಾವುದು?

- ಥಾರ್ ಮರುಭೂಮಿ.

86) ವಿಶ್ವದ ಅತಿ ದೊಡ್ಡ ಮರುಭೂಮಿ ಯಾವುದು?

- ಸಹರ ಮರುಭೂಮಿ.

87) ಅತಿ ಹೆಚ್ಚು ಕಾಫಿ ಬೆಳೆಯುವ ದೇಶ ಯಾವುದು?

- ಬ್ರೆಜಿಲ

88) "ಪಾಕಿಸ್ಥಾನ ಮತ್ತು ಅಫ್ಘಾನಿಸ್ಥಾನ"ವನ್ನು ಬೇರ್ಪಡಿಸುವ ಗಡಿ ಯಾವುದು?

- ಡುರಾಂಡ್ ಲೈನ್.

89) ಭೂಮಿಯಲ್ಲಿ ಅತಿಹೆಚ್ಚು ತಂಪು ವಾತಾವರಣವನ್ನು ಹೊಂದಿರುವ ಪ್ರದೇಶ ಯಾವುದು?

- ಸೈಬಿರಿಯಾದ ವೆರ್ಕೊಯನ್ಸ್ಕ್.

90) ಜಪಾನಿಯರು ತಮ್ಮ ದೇಶವನ್ನು ಏನೆಂದು ಕರೆಯುತ್ತಾರೆ?

- ನಿಪ್ಪೋನ್.

91) ಮೊಟ್ಟ ಮೊದಲು ಕೈಗಾರಿಕಾ ಕ್ರಾಂತಿಯನ್ನು ಕಂಡ ದೇಶ ಯಾವುದು?

- ಇಂಗ್ಲೆಂಡ್.

92) "ಭಾರತ ರತ್ನ" ಪ್ರಶಸ್ತಿ ಪಡೆದ ಮೊದಲ ವಿದೇಶಿ ವ್ಯಕ್ತಿ ಯಾರು?

- ನೆಲ್ಸನ್ ಮಂಡೇಲಾ.

93) ಬಿಳಿ ಆನೆಗಳ ಭೂಮಿ ಎಂದು ಗುರುತಿಸಿಕೊಂಡ ಮೊದಲ ದೇಶ ಯಾವುದು?

- ಥೈಲ್ಯಾಂಡ್.

94) ವಿಶ್ವದ ಅತಿ ಎತ್ತರವಾದ ಜಲಪಾತ ಯಾವುದು?

- ಸಲ್ತೋ ಏಂಜೆಲ್ ಜಲಪಾತ.

95) ವಿಶ್ವದ ಅತಿ ದೊಡ್ಡ ಗ್ರಂಥಾಲಯ ಯಾವುದು?

- ಯುನಟೆಡ್ ಸ್ಟೇಟ್ಸ್ ಲೈಬ್ರರಿ ಆಫ್ ಕಾಂಗ್ರೆಸ್.

96) ವಿಶ್ವದ ಅತಿ ದೊಡ್ಡ "ವಸ್ತುಸಂಗ್ರಹಾಲ"ಯ ಯಾವುದು?

- ಅಮೇರಿಕನ್ ಮ್ಯೂಸಿಯಮ್ ಆಫ್ ನ್ಯಾಷನಲ್ ಹಿಸ್ಟರಿ (ಅಮೆರಿಕಾದ ರಾಷ್ಟ್ರೀಯ ಐತಿಹಾಸಿಕ ವಸ್ತು ಸಂಗ್ರಹಾಲಯ)

97) ವಿಶ್ವದ ಅತಿ ದೊಡ್ಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಯಾವುದು?

- ಕಿಂಗ್ ಕಾಲಿದ್ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ (ಸೌದಿ ಅರೇಬಿಯಾ)

98) ವಿಶ್ವದ ಅತಿ ದೊಡ್ಡ ಚರ್ಚ್ ಯಾವುದು?

- ರೋಮ್ ನ ಬ್ಯಾಸಿಲಿಕಾ ಆಫ್ ಸೆಂಟ್ ಪೀಟರ್.

99) ವಿಶ್ವದ ಅತಿ ಉದ್ದವಾದ ರೈಲ್ವೆ ಮಾರ್ಗ ಯಾವುದು?

- ಒಶಿಂಜು ಟುನೆಲ್.

100) ವಿಶ್ವದ ಹಳೆಯ ರೈಲ್ವೆ ಸುರಂಗ ಮಾರ್ಗ ಇಂಗ್ಲೆಂಡಿನ ಯಾವ ಪ್ರದೇಶದಲ್ಲಿದೆ?

- ಲಂಡನ್.
101) ಭಾರತದ ರಾಜಧಾನಿ ಯಾವುದು?

- ದೆಹಲಿ

102) ಕರ್ನಾಟಕದ ಯಾವ ಜಿಲ್ಲೆಯಲ್ಲಿ ಅತಿಹೆಚ್ಚು ತರಕಾರಿಗಳನ್ನು ಬೆಳೆಯುತ್ತಾರೆ?

- ಹಾಸನ.

103) ಕರ್ನಾಟಕದ ಕವಿಗಳ ನಾಡು ಎಂದು ಯಾವ ಜಿಲ್ಲೆಯನ್ನು ಕರೆಯುತ್ತಾರೆ?

- ದಾರವಾಡ.

104) ವಿಶ್ವ ಪ್ರಸಿದ್ದ ಕಲ್ಲಿನ ರಥ ಯಾವ ಜಿಲ್ಲೆಯಲ್ಲಿದೆ?

- ಬಳ್ಳಾರಿ.

105) "ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ"ನವರ ಜನ್ಮ ಸ್ಥಳ ಯಾವುದು?

-ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೆನಹಲ್ಲಿ.

106) ಕರ್ನಾಟಕ ಸರ್ಕಾರದ ಸುಪ್ರಸಿದ್ದ ಹೋಟೆಲ್ ಯಾವುದು?

- ದಿ ಗ್ರಾಂಡ್ ಅಶೋಕ.

107) ಮಂಡ್ಯ ಜಿಲ್ಲೆಯಲ್ಲಿರುವ ಪಕ್ಷಿಧಾಮ ಯಾವುದು?

- ರಂಗನತಿಟ್ಟು.

108) ಕರ್ನಾಟಕ ಆರಕ್ಷಕರ ಗಸ್ತು ವಾಹನಕ್ಕೆ ಏನೆಂದು ಕರೆಯುತ್ತಾರೆ?

- ಹೊಯ್ಸಳ.

107) ಕೆಂಪೇಗೌಡರು ನಿರ್ಮಿಸಿದ ಅವಳಿನಗರಗಳು ಯಾವುದು?

- ಬೆಂಗಳೂರು ಮತ್ತು ಯಲಹಂಕ.

108) ಭಾರತ ದೇಶದ ಯಾವ ರಾಜ್ಯದಲ್ಲಿ ಅತಿ ಹೆಚ್ಚು "ಶಿಲಾ ಶಾಸನ ಮತ್ತು ವೀರಗಲ್ಲು"ಗಳನ್ನೂ ಕಾಣಬಹುದು?

- ಕರ್ನಾಟಕ.

109) "ಗೋಪಾಲರಾಯನ ಹೆಬ್ಬಾಗಿಲು" ಎಂದು ಪ್ರಸಿದ್ದವಾದ ಕಲ್ಲಿನ ಸ್ಮಾರಕ ಕರ್ನಾಟಕದ ಯಾವ ಊರಿನಲ್ಲಿದೆ?

- ಮೇಲುಕೋಟೆ.

110) ಮಂಡ್ಯ ಜಿಲ್ಲೆಯಲ್ಲಿರುವ ಜಲಾಶಯ ಯಾವುದು?

- ಕೃಷ್ಣರಾಜ ಸಾಗರ

111) ಪ್ರೆಂಚ್ ಮಾದರಿಯ ರಕ್ಷಣೆಯನ್ನು ಹೊಂದಿದ್ದ ಕೋಟೆ ಯಾವುದು?

- ಶ್ರೀ ರಂಗಪಟ್ಟಣದ ಕೋಟೆ.

112) ಏಷ್ಯ ಖಂಡದಲ್ಲೇ ಅತಿ ಎತ್ತರವಾದ ಏಕಶಿಲಾ ಬೆಟ್ಟ ಯಾವ ಊರಿನಲ್ಲಿದೆ?

- ಮಧುಗಿರಿ.

113) ಕನ್ನಡಿಗರ ಬಲಿಷ್ಟ ಸಾಮ್ರಾಜ್ಯ ಯಾವುದು?

- ರಾಷ್ಟ್ರಕೂಟರ ಸಾಮ್ರಾಜ್ಯ.

114) ಯಾರ ಒಂದು ಆಳ್ವಿಕೆಯಲ್ಲಿ ಕರ್ನಾಟಕವ ವೈಭವದ ತುತ್ತ ತುದಿಯನ್ನು ಮುಟ್ಟಿತ್ತು?

- ಶ್ರೀ ಕೃಷ್ಣ ದೇವಾರಾಯ.

115) ವಿಜಯನಗರ ಸಾಮ್ರಾಜ್ಯದ ಮೊದಲ ಚಕ್ರವರ್ತಿ ಯಾರು?

- ಒಂದನೇ ಹರಿಹರ (ಹಕ್ಕ ಮಹಾಶಯ)

116) ಕೆ.ಅರ್.ಎಸ್ ಜಲಾಶಯದಲ್ಲಿ ಮುಳುಗಿಹೋಗಿರುವ ದೇವಾಲಯ ಯಾವುದು? ಇದು ಯಾರ ಕಾಲದ್ದು?

- ವೇಣುಗೋಪಾಲ ಸ್ವಾಮಿ ದೇವಾಲಯ. ಇದು ಚೋಳರ ಕಾಲದ್ದು?

117) "ಕನ್ನಡ ಚಿತ್ರರಂಗದ ಬೀಷ್ಮ" ಎಂದು ಯಾರನ್ನು ಕರೆಯುತ್ತಾರೆ?

- ಹೊನ್ನಪ್ಪ ಭಾಗವತರ್.

118) ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ಯಾರು?

- ಪ್ರತಿಭಾದೇವಿ ಸಿಂಗ್ ಪಾಟಿಲ್.

119) ಕರ್ನಾಟಕ ರಾಜ್ಯದಲ್ಲಿ ಎಷ್ಟು "ವಿಧಾನಸಭೆ" ಕ್ಷೇತ್ರಗಳಿವೆ

- ೨೨೪

120) ಕರ್ನಾಟಕ ರಾಜ್ಯದ ಅತಿದೊಡ್ಡ ಆನೆಗಳ ಬಿಡಾರ ಎಲ್ಲಿದೆ?

- ಸಕ್ರೆ ಬೈಲು.

121) ಮೈಸೂರು ಅರಮನೆಯ ವಿನ್ಯಾಸಕ ಯಾರು?

- ಹೆನ್ರಿ ಇರ್ವಿನ್.

122) ಭಾರತದಲ್ಲಿ ಮೊದಲು ಸಿಮೆಂಟ್ ಕಾರ್ಖಾನೆ ಎಲ್ಲಿ ಸ್ಥಾಪನೆ ಆಯಿತು?

- ಚೆನ್ನೈ.

123) "ಟಿಪ್ಪು ಸುಲ್ತಾನ"ನ ಅರಮನೆಯನ್ನು ಏನೆಂದು ಕರೆಯುತ್ತಾರೆ?

- ಕೆಂಪು ಭವನ, (ಲಾಲ್ ಮಹಲ್)
124) ವಿಮಾನವನ್ನು ಕಂಡುಹಿಡಿದವರು ಯಾರು?

- ರೈಟಾ ಸಹೋದರರು.

125) ಭಾರತೀಯ ಅಂಚೆ ಕಛೇರಿ ಮತ್ತು ಸ್ಟಾಂಪುಗಳು ಅಧಿಕೃತವಾಗಿ ಯಾವಾಗ ಜಾರಿಗೆ ಬಂತು?

- ಅಕ್ಟೋಬರ್ ೧ನೇಯಾ 1854

126) ವೈದ್ಯಕೀಯ ಇತಿಹಾಸದಲ್ಲಿ ಸಿಜ್ಹಲ್ ಅಪರೇಷನ್ ಮೂಲಕ ಜನಿಸಿದ ಮೊದಲ ವ್ಯಕ್ತಿ ಯಾರು?

- ಜೂಲಿಯಸ್ ಸಿಜ್ಹಲ್.

127) ಮೊದಲ ಜೆಟ್ ವಿಮಾನವನ್ನು ಯಾರು? ಎಲ್ಲಿ? ಯಾವಾಗ? ಕಂಡುಹಿಡಿದರು?

- ಫ್ರಾಂಕ್ ವೈಟಿಲಫ್, ಇಂಗ್ಲೆಂಡ್, ೧೯೩೦

128) ಪ್ರಪಂಚದಲ್ಲಿ ಜನಸಂಖ್ಯಾನುಸಾರ ಹೆಚ್ಚು ಮಾತನಾಡುವ ಭಾಷೆಯಲ್ಲಿ ಕನ್ನಡವು ಎಷ್ಟನೆಯದಾಗಿದೆ?

- ೩೦

129) ಕನ್ನಡದ ಮೊದಲ ಸಾಹಿತಿ ಯಾರು?

- ಗಂಗರ ಕಾಲದ "ಧ್ರುವನೀತ ಚಾವುಂಡರಾಯ".

1೩೦) ಕನ್ನಡದ (ಕನ್ನಡಿಗರ) ಮೊದಲ ಸಾಮ್ರಾಜ್ಯ ಯಾವುದು?

- ಕದಂಬ ಸಾಮ್ರಾಜ್ಯ.

131) ಬನವಾಸಿ ಎಂದು ಈಗಿನ ಯಾವ ಜಿಲ್ಲೆಯನ್ನು ಕರೆಯುತ್ತಿದ್ದರು.

- ಉತ್ತರ ಕನ್ನಡ ಜಿಲ್ಲೆ.
132) ಹೊಯ್ಸಳರ ಸಮ್ರಾಜ್ಯದ ರಾಜಧಾನಿ ಯಾವುದು?

- ಹಳೇಬೀಡು.

133) ಕನ್ನಡವನ್ನು "ವಿಶ್ವ ಲಿಪಿಗಳ ರಾಣಿ" ಎಂದು ಯಾರು ವರ್ಣಿಸಿದ್ದಾರೆ?

- "ಭೂದಾನ ಚಳುವಳಿ ನೇತಾರ - ಶ್ರೀ ವಿನೋಭಾ ಭಾವೆ"

134) "ಕರ್ನಾಟಕ ಕುಲ ಪುರೋಹಿತ" ಎಂದು ಯಾರನ್ನು ಕರೆಯುತ್ತಾರೆ?

- ಆಲೂರು ವೆಂಕಟರಾಯರು.

135) "ಹಬಶಿಕೋಟೆ" ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ?

- ಬೀದರ್.

136) ಚಂದ್ರನ್ನನ್ನು ಸ್ಪರ್ಶಿಸಿದ ಮೊದಲ ಮಾನವ ಯಾರು?

- ನೀಲ್ ಆರ್ಮ್ ಸ್ಟ್ರಾಂಗ್.

137) ದೂರವಾಣಿಯನ್ನು ಕಂಡುಹಿಡಿದವರು ಯಾರು?

- ಗ್ರಾಂಬೆಲ್

138) ವಿಧ್ಯುತ್ ಅನ್ನು ಕಂಡು ಹಿಡಿದವರು ಯಾರು?

- ಥಾಮಸ್ ಅಲ್ವ ಎಡಿಸನ್

139) ಬಾನುಲಿ (ರೇಡಿಯೋ) ಅನ್ನು ಕಂಡುಹಿಡಿದವರು ಯಾರು?

- ಮಾರ್ಕೋನಿ.

140) "ನಿತ್ಯೋತ್ಸವ"ವನ್ನು ಕರೆದವರು ಯಾರು?

- ಕೆ. ಎಸ್ ನಿಸಾರ್ ಅಹಮದ್.

141) ಹುಲಿ ಯಾವ ರಾಷ್ಟ್ರೀಯ ಪ್ರಾಣಿ?

- ಭಾರತ.

142) ಕನ್ನಡದ ಕೀಲೀ ಮಣೆಯನ್ನು ಕಂಡು ಹಿಡಿದವರು ಯಾರು?

- ಕೌಶಿಕ ಅನಂತಸುಬ್ಬರಾಯರು.

143) ಕ್ರಿ.ಶ.800 ರಲ್ಲಿ ಗಂಗ ಅರಸರ ಕಾಲದ ಸೈಗೊಟ್ಟ ಶಿವರಾಮ ಆನೆಗಳನ್ನು ಪಳಗಿಸಿ-ಉಪಯೋಗಿಸಿಕೊಳ್ಳುವ ತಾಂತ್ರಿಕ ಕಲೆಯನ್ನು ಪರಿಚಯಿಸುವ ಪುಸ್ತಕ ಬರೆದಿದ್ದರೆ. ಅದು ಯಾವುದು?

- ಗಜಶಾಸ್ತ್ರ.

144) ಕ್ರಿ.ಶ.942-1025 ರಲ್ಲಿ 2ನೇ ಚಾವುಂಡರಾಯ ಬಂಡೆಕಲ್ಲು ಒಡೆಯುವ ಕ್ರಮ, ಹಣ್ಣುಗಳಲ್ಲಿ ಬೀಜವಿಲ್ಲದಂತೆ ಮಾಡುವ ಕಲೆ, ಕ್ಷಯ ನಿವಾರಣೆ, ವಿಷವನ್ನು ಶಮನ ಮಾಡುವ ಬಗೆ, ಬುದ್ದಿವರ್ಧನೆಗೆ ಔಷಧೋಪಚಾರ ಹೇಗೆ ಎಂಬುದರ ಬಗ್ಗೆ ಯಾವ ಪುಸ್ತಕದಲ್ಲಿ ದಾಖಲಿಸಿದ್ದಾರೆ?

- ಲೋಕೋಪಕಾರ.

145) ಕನ್ನಡದಲ್ಲಿ ಮೊದಲ ಜ್ಯೋತಿಷ್ಯ ಶಾಸ್ತ್ರ ಎಂದು ಪರಿಗಣಿಸಲ್ಪಡುವ ಜಾತಕ ತಿಲಕ ಎಂಬ ಕೃತಿಯನ್ನು ಯಾರು ರಚಿಸಿದ್ದರು?

- ಕ್ರಿ.ಶ. 1049 ರಲ್ಲಿ ಶ್ರೀಧರಾಚಾರ್ಯ.

146) ಮೊದಲ ವೈದ್ಯ ಶಾಸ್ತ್ರ ಗ್ರಂಥ ಯಾವುದು? ಯಾವಾಗ? ಯಾರು ಬರೆದರು?

- ಕ್ರಿ.ಶ. 1150ರಲ್ಲಿ ಜಗದ್ಧಳ ಸೋಮನಾಥರ ಕಲ್ಯಾಣಕಾರವೆಂಬ.

147) ಕ್ರಿ.ಶ.1300 ರಲ್ಲಿ ಮಳೆ, ಬೆಳೆ ,ನೀರು ,ಹವಾಮಾನ, ವಾಯುಗುಣ, ಬಿತ್ತನೆ ಮತ್ತು ಅಂತರ್ಜಲ ಇರುವ ಸ್ಥಳವನ್ನು ಕರಾರುವಕ್ಕಾಗಿ ಕಂಡು ಹಿಡಿಯುವ ಬಗೆ ಇತ್ಯಾದಿಗಳನ್ನು ಕುರಿತ ವಿಷಯಗಳನ್ನು ರಟ್ಟಶಾಸ್ತ್ರ ಎಂಬ ಪುಸ್ತಕವನ್ನು ಬರೆದವರು ಯಾರು?

- ರಟ್ಟಕವಿ ಎಂಬ ಕೃಷಿ ವಿಜ್ಞಾನಿ.

148) ಮಹಾರಾಷ್ಟ್ರದಲ್ಲಿ ಜಕಣಾಚಾರ್ಯರು ಕಟ್ಟಿದ ಕಟ್ಟಡಗಳನ್ನೂ ಏನೆಂದು ಕರೆಯುತಾರೆ?

- "ಹೇಮಾಡಪಂತೀ" ಗುಡಿಗಳು.
149. ಶ್ರೀ ಕೃಷ್ಣದೇವರಾಯ ಯಾವ ವಂಶಕ್ಕೆ ಸೇರಿದವನು ?

- ತುಳು


150. ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಯಾವಾಗ ಜರುಗಿತು?

-1857