Nov 16, 2011

ಪ್ರಶ್ನೋತ್ತರ ಮಾಲಿಕೆ - 9

1. ಮೈಸೂರು ರಾಜ್ಯಕ್ಕೆ ಮೊದಲ ಮುಖ್ಯಮಂತ್ರಿ ಬಂಗಾರಪೇಟೆ ತಾಲ್ಲೂಕಿನ ಕ್ಯಾಸಂಬಳ್ಳಿ ಗ್ರಾಮದಕೆ.ಚಂಗಲರಾ ರೆಡ್ಡಿ ”.


2.ವಿಶ್ವದಲ್ಲಿಯೆ ಅತ್ಯಂತ ಅಧಿಕ ಯುರೇನಿಯಂ ನಿಕ್ಷೇಪಆಸ್ಟ್ರೇಲಿಯಾದಲ್ಲಿದೆ.


3. ಭಾರತದ ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂಸತ್ತಿಗೆ ಇರುವ ಅಧಿಕಾರದ ಬಗ್ಗೆ ಸಂವಿಧಾನದ 368 ನೇ ಅನುಚ್ಛೇದದಲ್ಲಿ ವಿವರಿಸಲಾಗಿದೆ.


4. ಸುನಾಮಿ ಎಂದರೆ “ ಅಲೆಗಳ ಬೀಭತ್ಸ್ಯಎಂದು ಅರ್ಥ.

5. ಸೂರ್ಯನ ನಂತರ ನಮಗೆ ಅತ್ಯಂತ ಹತ್ತಿರವಿರುವ ನಕ್ಷತ್ರವೆಂದರೆಫಾಕ್ಸಿಮಾ ಸೆಂಟಾರಿ ”.

6. ಜೇಡಿಮಣ್ಣು ಮತ್ತು ಅಲ್ಯೂಮಿನಿಯಂ ಸಿಲಿಕೇಟ್ ಸಂಯುಕ್ತಗಳ ಮಿಶ್ರಣದಿಂದಪಿಂಗಾಣಿವಸ್ತು ತಯಾರಿಸುತ್ತಾರೆ.

7. ಉತ್ತರ ಭಾರತದ ಮಹಾ ಮೈದಾನದ ನೈರುತ್ಯಕ್ಕೆ ಇರುವ ಮರುಭಾಮಿಥಾರ್ ಮರುಭೂಮಿ ”.


8. ಉತ್ತರ ಕರ್ನಾಟಕದಿಂದ ದಕ್ಷಿಣದ ಕನ್ಯಾಕುಮಾರಿಯವರೆಗೆ ಸುಮಾರು 550 .ಕಿ.ಮೀ. ಉದ್ದವಾಗಿರುವ ಕರಾವಳಿ ಮೈದಾನಮಲಬಾರ್ ”.


9.ಕಪ್ಪೆ ಅರಭಟ್ಟನ ಶೌರ್ಯ ಪರಾಕ್ರಮಗಳ ಬಗ್ಗೆ ಉಲ್ಲೇಖವಿರುವ ಶಾಸನಬಾದಾಮಿ ಶಾಸನ ”.


10. ಬಾದಾಮಿ ಶಾಸನ ಬಿಜಾಪುರ ಜಿಲ್ಲೆಯ ಬಾದಾಮಿಯಲ್ಲಿರುವ ಕನ್ನಡದ ಪ್ರಮುಖ ಶಾಸನ ಇದರ ಕಾಲ ಸುಮಾರು ಕ್ರಿ..7 ನೇ ಶತಮಾನ.