1. ಮೈಸೂರು ರಾಜ್ಯಕ್ಕೆ ಮೊದಲ ಮುಖ್ಯಮಂತ್ರಿ ಬಂಗಾರಪೇಟೆ ತಾಲ್ಲೂಕಿನ ಕ್ಯಾಸಂಬಳ್ಳಿ ಗ್ರಾಮದ “ಕೆ.ಚಂಗಲರಾ ರೆಡ್ಡಿ ”.
2.ವಿಶ್ವದಲ್ಲಿಯೆ ಅತ್ಯಂತ ಅಧಿಕ ಯುರೇನಿಯಂ ನಿಕ್ಷೇಪ “ ಆಸ್ಟ್ರೇಲಿಯಾ” ದಲ್ಲಿದೆ.
2.ವಿಶ್ವದಲ್ಲಿಯೆ ಅತ್ಯಂತ ಅಧಿಕ ಯುರೇನಿಯಂ ನಿಕ್ಷೇಪ “ ಆಸ್ಟ್ರೇಲಿಯಾ” ದಲ್ಲಿದೆ.
3. ಭಾರತದ ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂಸತ್ತಿಗೆ ಇರುವ ಅಧಿಕಾರದ ಬಗ್ಗೆ ಸಂವಿಧಾನದ 368 ನೇ ಅನುಚ್ಛೇದದಲ್ಲಿ ವಿವರಿಸಲಾಗಿದೆ.
4. ಸುನಾಮಿ ಎಂದರೆ “ ಅಲೆಗಳ ಬೀಭತ್ಸ್ಯ” ಎಂದು ಅರ್ಥ.
5. ಸೂರ್ಯನ ನಂತರ ನಮಗೆ ಅತ್ಯಂತ ಹತ್ತಿರವಿರುವ ನಕ್ಷತ್ರವೆಂದರೆ “ ಫಾಕ್ಸಿಮಾ ಸೆಂಟಾರಿ ”.
6. ಜೇಡಿಮಣ್ಣು ಮತ್ತು ಅಲ್ಯೂಮಿನಿಯಂ ಸಿಲಿಕೇಟ್ ನ ಸಂಯುಕ್ತಗಳ ಮಿಶ್ರಣದಿಂದ “ ಪಿಂಗಾಣಿ ” ವಸ್ತು ತಯಾರಿಸುತ್ತಾರೆ.
7. ಉತ್ತರ ಭಾರತದ ಮಹಾ ಮೈದಾನದ ನೈರುತ್ಯಕ್ಕೆ ಇರುವ ಮರುಭಾಮಿ “ ಥಾರ್ ಮರುಭೂಮಿ ”.
8. ಉತ್ತರ ಕರ್ನಾಟಕದಿಂದ ದಕ್ಷಿಣದ ಕನ್ಯಾಕುಮಾರಿಯವರೆಗೆ ಸುಮಾರು 550 .ಕಿ.ಮೀ. ಉದ್ದವಾಗಿರುವ ಕರಾವಳಿ ಮೈದಾನ “ ಮಲಬಾರ್ ”.
9.ಕಪ್ಪೆ ಅರಭಟ್ಟನ ಶೌರ್ಯ ಪರಾಕ್ರಮಗಳ ಬಗ್ಗೆ ಉಲ್ಲೇಖವಿರುವ ಶಾಸನ “ ಬಾದಾಮಿ ಶಾಸನ ”.
10. ಬಾದಾಮಿ ಶಾಸನ ಬಿಜಾಪುರ ಜಿಲ್ಲೆಯ ಬಾದಾಮಿಯಲ್ಲಿರುವ ಕನ್ನಡದ ಪ್ರಮುಖ ಶಾಸನ ಇದರ ಕಾಲ ಸುಮಾರು ಕ್ರಿ.ಶ.7 ನೇ ಶತಮಾನ.